ANJUMAN HAMI-E-MUSLIMEEN’s

ANJUMAN ARTS, SCIENCE & COMMERCE COLLEGE, BHATKAL

Affiliated to Karnatak University, Dharwad

“ಮತದಾರರ ಜಾಗೃತಿ ಕಾರ್ಯಕ್ರಮ” (SVEEP)

ಲೋಕಸಭಾ ಚುನಾವಣೆ 2019ರ ಅಂಗವಾಗಿ ನಮ್ಮ ಮಹಾವಿದ್ಯಾಲಯದಲ್ಲಿ “ಮತದಾರರ ಜಾಗೃತಿ ಕಾರ್ಯಕ್ರಮ” (SVEEP) “ಮತದಾರರ ಖಾತ್ರಿ ಯಂತ್ರ ಪ್ರಾತ್ಯಕ್ಷಿಕೆ” ಕಾರ್ಯಕ್ರಮದ ಮೂಲಕ ಪ್ರಥಮಬಾರಿಗೆ ಮತವನ್ನು ಚಲಾಯಿಸುವಂತಹ ವಿದ್ಯಾರ್ಥಿಗಳಿಗೆ ಮತವನ್ನು ಚಲಾಯಿಸುವ ಬಗ್ಗೆ ಪ್ರಾಯೋಗಿಕವಾಗಿ ಮಾತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಪ್ರಭಾಕರ ಚಿಕ್ಕನಮನೆ, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ವಿಭಾಗ, ತಾಲೂಕ ಪಂಚಾಯತ ಭಟ್ಕಳ., ಶ್ರೀ ಸಮ್ಸುದ್ದೀನ್, ಅಧಿಕಾರಿಗಳು ಅಲ್ಪಸಂಖ್ಯಾತ ಕಛೇರಿ ಭಟ್ಕಳ ಮತ್ತು ಶ್ರೀ ಸಂತೋಷ ಶ್ರೇಷ್ಠೆ, ಬಿ.ಆರ್.ಪಿ. ಭಟ್ಕಳ ಇವರುಗಳು ಉಪಸ್ಥಿತರಿದ್ದರು.